ಹಲೋ ಸ್ನೇಹಿತರೇ ನಮಸ್ಕಾರ, ಇಂದಿನ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ, ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರಿಗೆ ಕಾರ್ಮಿಕರ ಸಾಮಾಜಿಕ ಭದ್ರತಾ ದೃಷ್ಟಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯ ಈ ಯೊಜನೆಯಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು, ಯಾರೆಲ್ಲ ಅರ್ಜಿ ಸಲ್ಲಿಸಬೇಕು, ಏನೆಲ್ಲಾ ದಾಖಲೆಗಳು ಬೇಕು ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

ಈ ಯೋಜನೆಯ ಸೌಲಭ್ಯಗಳು:
- ಒಂದು ವೇಳೆ ಕಾರ್ಮಿಕನು ಅಪಘಾತದಲ್ಲಿ ಮರಣ ಹೊಂದಿದರೆ ಅವನ ಕುಟುಂಬದ ಆಶ್ರಿತರಿಗೆ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.
- ಒಂದು ವೇಳೆ ನಡೆದ ಅಪಘಾತದಲ್ಲಿ ಶಾಶ್ವತ ದುರ್ಬಲತೆ ಹೊಂದಿದರೆ, ಶೇಕಡವಾರು ದುರ್ಬಲತೆಯ ಆಧಾರದ ಮೇಲೆ 2 ಲಕ್ಷ ರೂಪಾಯಿಯವರೆಗೆ ಆರ್ಥಿಕ ಸಹಾಯ ಮಾಡಲಾಗುವುದು.
- ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ 1 ಲಕ್ಷ ರೂ. ವರೆಗೆ ಮರುಪಾವತಿ ಮಾಡಲಾಗುವುದು.
ಯಾವ ಕಾರ್ಮಿಕರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- 16 ರಿಂದ 59 ವರ್ಷದ ಒಳಗಿನವರಾಗಿರಬೇಕು.
- ಕಡ್ಡಾಯವಾಗಿ ಕೇಂದ್ರ ಸರ್ಕಾರದ ಇ – ಶ್ರಮ್ ಪೋರ್ಟಲ್ ನಲ್ಲಿ ನೊಂದಣಿ ಮಾಡಿಸಿರಬೇಕು.
- ಆದಾಯ ತೆರಿಗೆ ಪಾವತಿದಾರರಾಗಿರಬಾರದು.
ದಾಖಲೆಗಳು:
- ಆಧಾರ್ ಕಾರ್ಡ್
- ಲೇಬರ್ ಕಾರ್ಡ್
- ಇ-ಶ್ರಮ್ ಪೋರ್ಟಲ್ ನಲ್ಲಿ ನೋಂದಾಯಿಸಿದ ಪುರಾವೆ
ಅರ್ಜಿ ಸಲ್ಲಿಸುವುದು ಹೇಗೆ:
ಈ ಯೋಜನೆಯ ಲಾಭವನ್ನು ಪಡೆಯಲು ಬಯಸುವ ಎಲ್ಲಾ ಕಾರ್ಮಿಕರು ಈಗಲೇ ಇ- ಶ್ರಮ್ ಪೋರ್ಟಲ್ ನಲ್ಲಿ ಸ್ವಯಂ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡು ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ | CUK Recruitment 2025
- ಎಕ್ಸಿಮ್ ಬ್ಯಾಂಕ್ ನೇಮಕಾತಿ | Exim Bank Recruitment 2025
- IIMB ನೇಮಕಾತಿ | IIMB Recruitment 2025
- ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ | Indian Coast Guard Recruitment 2025
- ECHS ನೇಮಕಾತಿ | ECHS Recruitment 2025